ಬ್ರೇಕಿಂಗ್ ನ್ಯೂಸ್
            
                        27-10-20 04:17 pm Headline Karnataka News Network ಕ್ರೈಂ
            ಮುಂಬೈ, ಅಕ್ಟೋಬರ್ 27 : ಬಾಂದ್ರಾದ ಉದ್ಯಮಿಯೊಬ್ಬರ ಮನೆಯಿಂದ 1.8 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಸರಕಳ್ಳಿ ಒಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ವನಿತಾ ಗಾಯಕ್ವಾಡ್ (34) ಬಂಧಿತ ಮಹಿಳೆಯಾಗಿದ್ದು, ಈಕೆ ಮನೆ ಕೆಲಸಕ್ಕೆಂದು ಸೇರಿ, ಮನೆಯವರೊಂದಿಗೆ ಒಳ್ಳೆತನದ ನಾಟಕವಾಡಿ ಕೆಲಸ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹಣ, ಚಿನ್ನಾಭರಣಗಳನ್ನು ಕದ್ದು ಸಹಚರರ ಜೊತೆ ಪರಾರಿಯಾಗುವ ಛಾಳಿ ಬೆಳೆಸಿಕೊಂಡಿದ್ದಳು.
ಅಕ್ಟೋಬರ್ 19 ರಂದು ಉದ್ಯಮಿಯ ಮನೆಯಿಂದ ಕಳವು ನಡೆದಿದ್ದು 24 ಗಂಟೆಯೊಳಗೆ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದರು. ಮನೆಯಲ್ಲಿದ್ದ ಸಿ.ಸಿ.ಟಿ.ವಿ ದೃಶ್ಯ ಆಧರಿಸಿ ವನಿತಾಳನ್ನು ಆಕೆಯ ನಿವಾಸದಿಂದಲೇ ಬಂಧಿಸಲಾಗಿದೆ.

ಕಳೆದ ಆಗಸ್ಟ್ ನಲ್ಲಿ ಅಂಧೇರಿ ನಗರದಲ್ಲಿ ಇದೇ ರೀತಿಯ ಕಳ್ಳತನ ಮಾಡಿ ಈಕೆ ಸಿಕ್ಕಿಬಿದ್ದಿದ್ದಳು. ಒಂದು ತಿಂಗಳ ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಳು. ಹೊರ ಬಂದ ಕೆಲವೇ ದಿನಗಳಲ್ಲಿ ತನ್ನ ಹಳೆ ಚಾಳಿಯನ್ನು ಮುಂದುವರೆಸಿದ್ದಾಳೆ. 1990 ರಿಂದ ಈಕೆ ಸುಮಾರು 44 ಕಳ್ಳತನಗಳನ್ನು ಮಾಡಿದ್ದು, ನಗರದಾದ್ಯಂತ ಹಲವು ಠಾಣೆಗಳಲ್ಲಿ ಕೇಸು ಎದುರಿಸುತ್ತಿದ್ದಾಳೆ.
            
            
            Mumbai Police has arrested a 34-year-old woman on charges of theft. A ‘serial’ thief, the accused allegedly committed over 40 thefts and had been active since 1990.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm