ಬ್ರೇಕಿಂಗ್ ನ್ಯೂಸ್
27-10-20 08:15 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 27: ಅಕ್ರಮ ಚಟುವಟಿಕೆ ತಡೆ ಕಾಯ್ದೆಯಡಿ ಕೇಂದ್ರ ಸರಕಾರ ಭಟ್ಕಳ ಮೂಲದ ಉಗ್ರ ಸೋದರರು, ದಾವೂದ್ ಇಬ್ರಾಹಿಂ ಬಂಟ ಛೋಟಾ ಶಕೀಲ್ ಸೇರಿದಂತೆ ಮತ್ತೆ 18 ಮಂದಿಯನ್ನು ಭಯೋತ್ಪಾದಕರು ಎಂದು ಘೋಷಣೆ ಮಾಡಿದೆ.
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಭಟ್ಕಳ ಮೂಲದ ಸೋದರರಾದ ರಿಯಾಜ್, ಇಕ್ಬಾಲ್ ಈ 18 ಮಂದಿಯಲ್ಲಿ ಸೇರಿದ್ದಾರೆ. ಲಷ್ಕರ್ ಎ ತೊಯ್ಬಾ ಕಮಾಂಡರ್ ಸಜೀದ್ ಮಿರ್ ಕೂಡ ಇದರಲ್ಲಿ ಸೇರಿದ್ದಾನೆ. ಈತ 26-11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ. ಅಲ್ಲದೆ, ಮುಂಬೈ ದಾಳಿ ಸಂಚು ಹೊತ್ತಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಸಹಾಯಕ ಮುಂಬೈ ಮೂಲದ ಛೋಟಾ ಶಕೀಲ್ ಕೂಡ ಇದ್ದಾನೆ. ಮುಂಬೈ ದಾಳಿಯ ಆರೋಪಿಗಳಲ್ಲಿ ಒಬ್ಬನಾ ಯೂಸುಫ್ ಮುಜಾಮ್ಮಿಲ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾನೆ.

ಇವರೆಲ್ಲರೂ ದೇಶದಲ್ಲಿ ಕಾನೂನು ವಿರೋಧಿ ಚಟುವಟಿಕೆ ನಡೆಸಿದವರಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 2019ರ ಸೆಪ್ಟಂಬರ್ ನಲ್ಲಿ ಕೇಂದ್ರ ಸರಕಾರ ನಾಲ್ಕು ಮಂದಿಯನ್ನು ಉಗ್ರರ ಪಟ್ಟಿ ರಿಲೀಸ್ ಮಾಡಿತ್ತು. 2020ರ ಜುಲೈ ತಿಂಗಳಲ್ಲಿ ಮತ್ತೆ 9 ಮಂದಿಯನ್ನು ಉಗ್ರರ ಪಟ್ಟಿಗೆ ಸೇರಿಸಿತ್ತು. ದಾವೂದ್ ಇಬ್ರಾಹಿಂನನ್ನು ಈ ಹಿಂದಯೇ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.
The government has declared 18 persons as terrorists, including Tiger Memon and Chhota Shakeel, involved in various bomb blasts including the 1993 Mumbai serial blasts, 26/11 attacks and Pulwama bombing.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm