ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.


ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm