ಬ್ರೇಕಿಂಗ್ ನ್ಯೂಸ್
03-05-23 11:16 am Mangalore Correspondent ಕ್ರೈಂ
ಪುತ್ತೂರು, ಮೇ 3: ಕಾಲೇಜು ವಿದ್ಯಾರ್ಥಿ ಮೇಲೆ ಸಹಪಾಠಿ ಜೊತೆ ಮಾತನಾಡಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.
ಹಲ್ಲೆಯಿಂದ ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಗಂಭೀರ ಗಾಯಗೊಂಡಿದ್ದು, ಯುವಕನಿಗೆ ಒಂದು ಕಿವಿ ಕೇಳಿಸದಂತಾಗಿದೆ ಎಂದು ತಿಳಿದು ಬಂದಿದೆ.
ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಫಾರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.


ಘಟನೆ ಕುರಿತು ಪಾರಿಶ್ ಹೇಳಿದ್ದೇನು?
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಹಮ್ಮದ್ ಪಾರಿಶ್, ಬಜರಂಗದಳದ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕ್ಲಾಸ್ಮೇಟ್ ಮತ್ತು ನಾನು ಇಬ್ಬರೂ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಿದ್ದೆವು. ಇದಾದ ಬಳಿಕ 15 ಜನ ನನ್ನನ್ನು ಕರೆದರು. ನಾನು ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ನನ್ನನ್ನು ರೂಂ ಒಂದಕ್ಕೆ ಕರೆದೊಯ್ದರು. ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ನನ್ನ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದರು. ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು, ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದರು ಎಂದು ಗಾಯಾಳು ಫಾರಿಸ್ ತಿಳಿಸಿದ್ದಾರೆ.
Puttur Moral policing, Student attacked for talking to girl from another community, locked in room thrashed with wire and lati by Bajarang dal. A Muslim youth was attacked by Bajrang Dal activists for talking to a Hindu girl on Tuesday. Mohammed Parish (18), a first PU student and a resident of Marial Kadumane, who was allegedly attacked by the Hindu activists, is undergoing treatment at Puttur Government Hospital.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm