ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm