ಬ್ರೇಕಿಂಗ್ ನ್ಯೂಸ್
27-10-20 08:55 pm Mangalore Reporter ಕ್ರೈಂ
ಮಂಗಳೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ನಡೆದಿದೆ.
ಅಡಿಕೆ ಮಾರಾಟ ಮಾಡಿ, ಸಂಜೆ ಹೊತ್ತಿಗೆ ನಾಲ್ಕು ಲಕ್ಷ ರೂ. ದುಡ್ಡಿನೊಂದಿಗೆ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ದೀಪಕ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆದಿದ್ದು ವ್ಯಾಪಾರಿ ಬಗ್ಗೆ ಗೊತ್ತಿದ್ದವರೇ ಈ ದುಷ್ಕೃತ್ಯ ನಡೆಸಿದ್ದಾರೆ. ಹಿಂದಿನಿಂದ ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರು ಅಡಿಕೆ ವ್ಯಾಪಾರಿಯನ್ನು ತಡೆದು ಹಲ್ಲೆಗೈದಿದ್ದಲ್ಲದೆ, ಚೂರಿಯಿಂದ ದೀಪಕ್ ಶೆಟ್ಟಿಯ ಕುತ್ತಿಗೆ ಮತ್ತು ಬೆನ್ನಿಗೆ ಇರಿದಿದ್ದಾರೆ. ಬಳಿಕ ಕೈಯಲ್ಲಿದ್ದ ಹಣದ ಕಂತೆಯನ್ನು ಎಗರಿಸಿ, ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದೀಪಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.
ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಶೆಟ್ಟಿ ಇಂದು ಬಂಟ್ವಾಳಕ್ಕೆ ಬಂದು ಹಿಂತಿರುಗುತ್ತಿದ್ದ
Uppinangady An arecanut merchant was robbed of Rs 4 lakh cash and also stabbed by a gang of dacoits on Tuesday 27th October, 2020.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am