ಬ್ರೇಕಿಂಗ್ ನ್ಯೂಸ್
11-05-23 06:54 pm HK News Desk ಕ್ರೈಂ
ಕಲಬುರಗಿ, ಮೇ 11: ಹಾಡಹಗಲಲ್ಲೇ ಸರ್ಕಾರಿ ಸಾರಿಗೆ ಬಸ್ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕಲಬುರಗಿ ನಗರದ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಾಗಯ್ಯಸ್ವಾಮಿ (45) ಕೊಲೆಯಾದ ಕೆಕೆಆರ್ಟಿಸಿ ಬಸ್ ಚಾಲಕ. ಈತ ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಿವಾಸಿ. ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. KA-32, F-1652 ನಂಬರ್ನ ಸಾರಿಗೆ ಬಸ್ ಅನ್ನು ನಾಗಯ್ಯಸ್ವಾಮಿ ಚಲಾಯಿಸುತ್ತಿದ್ದರು.
ದಾಳಿ ಮಾಡಿದಾಗ ಮೊದಲು ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ. ತಕ್ಷಣ ನಾಗಯ್ಯ ಅಲ್ಲಿಂದ ಓಡಿ ಹೋಗುತ್ತಿದ್ದಂತೆ ಬೆನ್ನಟ್ಟಿ ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಿಂದಾಗಿ ಸಿಟಿ ಬಸ್ ನಿಲ್ದಾಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kalburgi government Bus Driver brutally murdered in broad day light. The deceased has been identified as Nagayaswami (45).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm