ಬ್ರೇಕಿಂಗ್ ನ್ಯೂಸ್
16-05-23 11:32 am HK News Desk ಕ್ರೈಂ
ಕೋಲಾರ, ಮೇ 16: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Political violence broke out on Saturday night, leading to the murder of a BJP worker in D Settihalli, under Nandagudi police limits in Hoskote. The incident came to light on Sunday afternoon. Police registered a case against four Congress workers.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
22-06-25 10:58 am
HK News Desk
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm