ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm