ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm