ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am