ಬ್ರೇಕಿಂಗ್ ನ್ಯೂಸ್
29-10-20 11:36 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 27 : ಅಪಹರಣಕ್ಕೆ ಒಳಗಾದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲು ರೈಲೊಂದು ಸುಮಾರು 260 ಕಿ.ಮೀ. ಯಾವುದೇ ನಿಲುಗಡೆ ಇಲ್ಲದೆ ನಿರಂತರವಾಗಿ ಓಡಿಸಿದ ಸಿನಿಮೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಲಿತಪುರದಿಂದ ಮಧ್ಯಪ್ರದೇಶದ ಭೋಪಾಲ್ ವರೆಗೆ ಈ ರೈಲು ಓಡಿದ್ದು ಒಂದೂ ತಡೆಯಿಲ್ಲದೆ ಸಾಗಿದೆ.


ಬಾಲಕಿಯ ಕುಟುಂಬದಿಂದ ದೂರು ಬಂದ ಕೂಡಲೇ ಸಕ್ರಿಯರಾದ ರೈಲ್ವೆ ಪೊಲೀಸ್ ಪಡೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಹತ್ತಿರುವುದು ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಆರ್ ಪಿ ಎಫ್ ಪೊಲೀಸರು ರೈಲ್ವೆ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಲಲಿತಪುರದಿಂದ ಹೊರಟ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲನ್ನು ಯಾವುದೇ ಕಾರಣಕ್ಕೂ ಕೊನೆಯ ನಿಲ್ದಾಣ ತನಕ ನಿಲ್ಲಿಸಬೇಡಿ ಎಂದು ಸೂಚನೆ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರಪ್ತಿಸಾಗರ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಮಾರ್ಗವನ್ನು ಕ್ಲಿಯರ್ ಮಾಡಿದ್ದಾರೆ. ಜೊತೆಗೆ ಭೋಪಾಲ್ ಪೊಲೀಸರನ್ನು ಸಂಪರ್ಕಿಸಿ ಅಪಹರಣಕಾರನ ಬಗ್ಗೆ ಮಾಹಿತಿ ನೀಡಿದ್ದಾರೆ. ರೈಲು ಬರುವುದನ್ನೇ ಕಾಯುತ್ತಿದ್ದ ಭೋಪಾಲ್ ಪೊಲೀಸ್ ಸಿಬ್ಬಂದಿ ಆತ ರೈಲಿನಿಂದ ಇಳಿಯುತ್ತಿದ್ದಂತೆಯೇ ಬಂಧಿಸಿದೆ. ಬಾಲಕಿ ಸುರಕ್ಷಿತಳಾಗಿದ್ದು, ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
In a first, a train ran non-stop for around 240 kilometres from Lalitpur railway station in Uttar Pradesh till Bhopal to rescue a 3-year-old girl who had allegedly been abducted.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm