ಬ್ರೇಕಿಂಗ್ ನ್ಯೂಸ್
29-10-20 12:19 pm Headline Karnataka News Network ಕ್ರೈಂ
ಗುರುಗಾಂವ್, ಅಕ್ಟೋಬರ್ 29 : ಆಸ್ಪತ್ರೆಗೆ ದಾಖಲಾಗಿದ್ದ 21 ವರ್ಷ ವಯಸ್ಸಿನ ಕ್ಷಯರೋಗಿ ಯುವತಿ ಮೇಲೆ, ಸಿಬ್ಬಂದಿಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಕೃತ್ಯ ಎಸಗಿದ್ದಾನೆ.
ರೋಗಿಗೆ ಪ್ರಜ್ಞೆ ಬಂದ ಬಳಿಕ ಘಟನೆ ಬಗ್ಗೆ ಕೈಬರಹದ ಪತ್ರದ ಮೂಲಕ ತಂದೆಗೆ ವಿವರಿಸಿದ್ದಾಳೆ. ಬಳಿಕ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಅಕ್ಟೋಬರ್ 21ರಂದು ಯುವತಿಯನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅಕ್ಟೋಬರ್ 27ರಂದು ಯುವತಿಗೆ ಪ್ರಜ್ಞೆ ಬಂದಿತ್ತು. ಸಂತ್ರಸ್ತೆ ಯುವತಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಮಹೇಂದ್ರಗಢದ ಈ ಯುವತಿಯನ್ನು ಗುರ್ ಗಾಂವ್ ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ಷಯರೋಗದಿಂದ ಉಂಟಾಗಿದ್ದ ಕಾರಣ ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆರೋಪಿಯ ಹೆಸರು ವಿಕಾಸ್ ಎಂದು ಸಂತ್ರಸ್ತೆ ಹೇಳಿದ್ದು, ಆತ ವೈದ್ಯಕೀಯೇತರ ಹೊರಗುತ್ತಿಗೆ ಸಿಬ್ಬಂದಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ವಾರ್ಡ್ ಸಿಬ್ಬಂದಿಯನ್ನು ಪ್ರಶ್ನಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
A 21-year-old tuberculosis patient has alleged she was sexually assaulted while on ventilator support in the ICUof Fortis Hospital in Gurugram.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm