ಬ್ರೇಕಿಂಗ್ ನ್ಯೂಸ್
28-05-23 03:33 pm Mangalore Correspondent ಕ್ರೈಂ
ಮಂಗಳೂರು, ಮೇ 28 : ದುಬೈಗೆ ತೆರಳುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ ವಜ್ರವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮೇ 25ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ತೆರಳುತ್ತಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಎರಡು ಪ್ಯಾಕೆಟ್ ನಲ್ಲಿ ಬಚ್ಚಿಟ್ಟಿದ್ದ ಹರಳು ಕಲ್ಲುಗಳು ಪತ್ತೆಯಾಗಿವೆ.
ಒಳ ಉಡುಪಿನಲ್ಲಿ 13 ಸಣ್ಣ ಪ್ಯಾಕೆಟ್ ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದ್ದು ಅವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಆಗಿದೆ. ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಎಂದು ಗುರುತಿಸಿದ್ದು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kasaragod Passenger smuggling 1.69 crores worth diamonds arrested by CISF police in Mangalore International airport. The arrested had two pouches with 13 smaller packets with diamonds. The passanger was bound to Dubai.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm