ಬ್ರೇಕಿಂಗ್ ನ್ಯೂಸ್
30-10-20 10:50 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30:ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟನೆಂದೇ ಕರೆಸಿಕೊಂಡಿರುವ, ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿ ಎದುರಾಗಿದೆ. ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಾಡಿ ವಾರೆಂಟ್ ಪಡೆಯಲು ಮುಂದಾಗಿರುವ ಸಂದರ್ಭದಲ್ಲೇ ಆಕಾಶಭವನ್ ಶರಣ್ ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾನೆ.
ಮಂಗಳೂರಿನ ರೌಡಿಶೀಟರ್ ಆಗಿರುವ ಆಕಾಶಭವನ ಶರಣ್ ಅಲಿಯಾಸ್ ಶರಣ್ ಪೂಜಾರಿ ಕಳೆದ ಎರಡು ವರ್ಷಗಳಿಂದ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಈ ನಡುವೆ, ಇತ್ತೀಚೆಗೆ ಬಂಟ್ವಾಳದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಆತನ ಹೆಸರು ಕೇಳಿಬಂದಿತ್ತು. ಈಗ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಪ್ರಕಾರ, ಬಂಟ್ವಾಳ ಪೊಲೀಸರು ಶರಣ್ ಬಾಡಿ ವಾರಂಟ್ ಪಡೆದು ವಿಚಾರಣೆಗೆ ಕರೆ ತರಲಿದ್ದಾರೆ ಎನ್ನಲಾಗುತ್ತಿದೆ.


ಆದರೆ, ಈ ಮಧ್ಯೆ ಆಕಾಶಭವನ ಶರಣ್ ನ್ಯಾಯಾಲಯಕ್ಕೆ ಪತ್ರ ಬರೆದು ಆತಂಕ ತೋಡಿಕೊಂಡಿರುವ ಪತ್ರ ಬಯಲಾಗಿದೆ. ವಿಚಾರಣೆಗೆಂದು ಕರೆತಂದು ಎನ್ಕೌಂಟರ್ ಮಾಡುತ್ತಾರೆ. ಹಾಗಾಗಿ ವಿನಾಯಿತಿ ನೀಡಬೇಕು ಎಂದು ಪತ್ರ ಬರೆದಿದ್ದಾನೆ.
Rowdy sheeter Akashbhavan Sharan alias Sharan Poojary fears about losing his life fears death by means of a police encounter in connection to Surendra Bantwal Murder.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm