ಬ್ರೇಕಿಂಗ್ ನ್ಯೂಸ್
29-05-23 09:52 pm Mangalore Correspondent ಕ್ರೈಂ
ಮಂಗಳೂರು, ಮೇ 29: ಆಂಧ್ರಪ್ರದೇಶದ ವಿಶಾಖಪಟ್ಟಣಂ ಪ್ರದೇಶದಿಂದ ಮಂಗಳೂರು ನಗರಕ್ಕೆ ಮತ್ತು ಕೇರಳ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ 23.290 ಕೇಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹೇಂದ್ರ ಕೆಯುವಿ ಕಾರಿನಲ್ಲಿ ಮುಡಿಪು ಕಾಯರಗೋಳಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದು, ಆರೋಪಿ ಸಹಿತ ವಶಕ್ಕೆ ಪಡೆದಿದ್ದಾರೆ. ಬಂದ್ಯೋಡು ಬಳಿಯ ಮಂಗಲ್ಪಾಡಿ ನಿವಾಸಿ ಮೊಯಿದ್ದೀನ್ ಶಬೀರ್(35) ಬಂಧಿತ ಆರೋಪಿ. ಗಾಂಜಾ ಮತ್ತು ಮಹೀಂದ್ರ ಕಾರಿನ ಮೌಲ್ಯ 12.96 ಲಕ್ಷ ಆಗಿರುತ್ತದೆ.
ಆರೋಪಿಯು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿ ತರುತ್ತಿದ್ದು, ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮೊಯಿದ್ದೀನ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬಳೆ, ವಿದ್ಯಾನಗರ ಠಾಣೆಗಳಲ್ಲಿ ಕೊಲೆ, ಕಳ್ಳತನ, ಹಲ್ಲೆ ಸೇರಿ 12 ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದಲ್ಲಿಯೂ ಗಾಂಜಾ ಸಾಗಾಟ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangaluru CCB police have arrested a man on charges of carrying a large amount of ganja from Vishakhapatana to Mangaluru and Kerala by car. Police have seized 23.250 kilos of ganja from him. A CCB team under the leadership of ACP P A Hegde which received definite information that the drug was being transported from Vishakhapatana, Andhra Pradesh to Mangaluru by a Mahendra KUV 100 car, intercepted the vehicle near Mudipu Kayaragoli cross and arrested Moidin Shabbir (35), a resident of Bandyod, Mangalpadi grama, Kasaragod.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm