ಬ್ರೇಕಿಂಗ್ ನ್ಯೂಸ್
29-05-23 09:52 pm Mangalore Correspondent ಕ್ರೈಂ
ಮಂಗಳೂರು, ಮೇ 29: ಆಂಧ್ರಪ್ರದೇಶದ ವಿಶಾಖಪಟ್ಟಣಂ ಪ್ರದೇಶದಿಂದ ಮಂಗಳೂರು ನಗರಕ್ಕೆ ಮತ್ತು ಕೇರಳ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ 23.290 ಕೇಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹೇಂದ್ರ ಕೆಯುವಿ ಕಾರಿನಲ್ಲಿ ಮುಡಿಪು ಕಾಯರಗೋಳಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದು, ಆರೋಪಿ ಸಹಿತ ವಶಕ್ಕೆ ಪಡೆದಿದ್ದಾರೆ. ಬಂದ್ಯೋಡು ಬಳಿಯ ಮಂಗಲ್ಪಾಡಿ ನಿವಾಸಿ ಮೊಯಿದ್ದೀನ್ ಶಬೀರ್(35) ಬಂಧಿತ ಆರೋಪಿ. ಗಾಂಜಾ ಮತ್ತು ಮಹೀಂದ್ರ ಕಾರಿನ ಮೌಲ್ಯ 12.96 ಲಕ್ಷ ಆಗಿರುತ್ತದೆ.
ಆರೋಪಿಯು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿ ತರುತ್ತಿದ್ದು, ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮೊಯಿದ್ದೀನ್ ವಿರುದ್ಧ ಕಾಸರಗೋಡು, ಮಂಜೇಶ್ವರ, ಕುಂಬಳೆ, ವಿದ್ಯಾನಗರ ಠಾಣೆಗಳಲ್ಲಿ ಕೊಲೆ, ಕಳ್ಳತನ, ಹಲ್ಲೆ ಸೇರಿ 12 ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದಲ್ಲಿಯೂ ಗಾಂಜಾ ಸಾಗಾಟ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangaluru CCB police have arrested a man on charges of carrying a large amount of ganja from Vishakhapatana to Mangaluru and Kerala by car. Police have seized 23.250 kilos of ganja from him. A CCB team under the leadership of ACP P A Hegde which received definite information that the drug was being transported from Vishakhapatana, Andhra Pradesh to Mangaluru by a Mahendra KUV 100 car, intercepted the vehicle near Mudipu Kayaragoli cross and arrested Moidin Shabbir (35), a resident of Bandyod, Mangalpadi grama, Kasaragod.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm