ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm