ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm