ಬ್ರೇಕಿಂಗ್ ನ್ಯೂಸ್
02-06-23 10:32 pm Mangaluru Correspondent ಕ್ರೈಂ
ಮಂಗಳೂರು, ಜೂನ್ 2: ಸೋಮೇಶ್ವರದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗ್ಗೆ ನಾಲ್ಕು ಮಂದಿಯನ್ನು ಬಂಧನ ತೋರಿಸಿದ್ದ ಪೊಲೀಸರು, ಸಂಜೆ ಹೊತ್ತಿಗೆ ಮತ್ತೆ ಮೂವರನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ.
ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ, ಅಖಿಲ್ ತಲಪಾಡಿ, ಭವಿಷ್ ಬಸ್ತಿಪಡ್ಪು, ಜೀತು ತಲಪಾಡಿ ಬಂಧಿತರು. ಇನ್ನೊಬ್ಬ ಅಪ್ತಾಪ್ತನನ್ನೂ ಬಂಧನ ಮಾಡಲಾಗಿದೆ. ಗುರುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ರಚಿಸಿದ್ದರು. ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಬಂಧಿತರು ಹಿಂದು ಸಂಘಟನೆಗಳಿಗೆ ಸೇರಿದವರಾಗಿದ್ದು, ಕಾಸರಗೋಡಿನ ಮುಸ್ಲಿಂ ಯುವಕರು ಹಿಂದು ಯುವತಿಯರೊಂದಿಗೆ ತಿರುಗಾಡುತ್ತಿದ್ದಾರೆಂದು ಸೋಮೇಶ್ವರ ಬೀಚ್ ನಲ್ಲಿ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ಯುವಕರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ಕೈಗೊಂಡಿದ್ದರು. ಹಲ್ಲೆಗೊಳಗಾದ ಯುವಕರ ಹೇಳಿಕೆಯಂತೆ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ; ವಿದ್ಯಾರ್ಥಿಗಳಿಗೆ ಥಳಿಸಿದ್ದ ನಾಲ್ವರು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸರ ವಶಕ್ಕೆ
Ullal Moral police at Beach in Mangalore, seven arrested so far by Police. A gang assaulted three male students who were in the company of three female students on an outing at Ullal beach. The incident took place at Someshwar sea shore, Ullal police station limits in the evening on Thursday June 1.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm