ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.
ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm