ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm