ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm