ಬ್ರೇಕಿಂಗ್ ನ್ಯೂಸ್
05-06-23 01:02 pm Mangalore Correspondent ಕ್ರೈಂ
ಉಳ್ಳಾಲ, ಜೂ.5: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು ಸಮೀಪದ ಭಂಡಾರ ಬೈಲು ಎಂಬಲ್ಲಿ ನಡೆದಿದೆ.
ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಏರು ಹಾದಿಯನ್ನ ಏರಲಾರದೆ ನಿಂತು ಬಿಟ್ಟಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳ ಕಾರ್ಯಕರ್ತರು ವಾಹನವನ್ನ ತಳ್ಳಿ ಚಾಲಕನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ವಾಹನದ ಹಿಂದುಗಡೆ ಮೀನಿನ ಪ್ಲಾಸ್ಟಿಕ್ ಟ್ರೇಗಳನ್ನ ರಾಶಿ ಹಾಕಲಾಗಿದ್ದು ಅದರೊಳಗಡೆ ಸದ್ದು ಕೇಳಿಸಿದಾಗ ಒಳಗಡೆ 5 ಜಾನುವಾರುಗಳನ್ನ ಉಸಿರುಗಟ್ಟಿಸಿ ಕಟ್ಟಿ ಹಾಕಿದ್ದನ್ನ ಹುಡುಗರು ಕಂಡಿದ್ದಾರೆ.
ತಕ್ಷಣ ಏಸಲ್ಲಿದ್ದ ಚಾಲಕ ಸೇರಿ ಇಬ್ಬರು ಪರಾರಿಯಾಗಿದ್ದು, ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಬೈಕನ್ನ ಬಿಟ್ಟು ಓಡಿದ್ದಾರೆ. ವಾಹನದಲ್ಲಿದ್ದ ಒಂದು ಕರು ದಿಕ್ಕಾಪಾಲಾಗಿ ತಪ್ಪಿಸಿದ್ದು, ಮತ್ತೊಂದು ಕರು, ಎರಡು ಹೋರಿ, ಒಂದು ಹಸುವನ್ನ ಬಜರಂಗದಳ ಕಾರ್ಯಕರ್ತರು ರಕ್ಷಿಸಿ ಉಳ್ಳಾಲ ಠಾಣೆಗೆ ಒಪ್ಪಿಸಿದ್ದಾರೆ.
Mangalore Illegal cattle transportation in Milk van, Bajarang dal members rescue cows at Kuthar. The van belongs to Kerala. The incident came to light when the van was stuck to climb a hill raod. The Ullal police have seized the van.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm