ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm