ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm