ಬ್ರೇಕಿಂಗ್ ನ್ಯೂಸ್
10-06-23 02:12 pm HK News Desk ಕ್ರೈಂ
ಪ್ರಯಾಗ್ರಾಜ್, ಜೂ.10: ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ನಲ್ಲಿ ಬಚ್ಚಿಟ್ಟ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪಾತಕಿಯೊಬ್ಬನನ್ನು ಬಂಧಿಸಲಾಗಿದೆ.
ಮೃತ ಮಹಿಳೆಯನ್ನು 35 ವರ್ಷದ ರಾಜ್ ಕೇಸರ್ ಎಂದು ಗುರುತಿಸಲಾಗಿದ್ದು, ಆಕೆಯ ದೇಹವನ್ನು ನೀರಿನ ಟ್ಯಾಂಕ್ನಿಂದ ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಮುನಾಪುರ ಕರ್ಛಾನಾ ಪೊಲೀಸ್ ಠಾಣೆ ಪ್ರದೇಶದಲ್ಲಿನ ಮಹೇವಾ ಎಂಬಲ್ಲಿ ಆರೋಪಿ ಅರವಿಂದ್ ನೆಲೆಸಿದ್ದ. ಅದೇ ಜಾಗದಲ್ಲಿ ರಾಜ್ ಕೇಸರ್ ಮೃತದೇಹ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ವಿಶ್ವಜೀತ್ ತಿಳಿಸಿದ್ದಾರೆ.
ರಾಜ್ ಕೇಸರ್ಳನ್ನು ಸುಮಾರು 14 ದಿನಗಳ ಹಿಂದೆ ಕೊಲೆ ಮಾಡಿದ್ದ ಅರವಿಂದ್, ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಒಳಗೆ ಅಡಗಿಸಿಟ್ಟಿದ್ದ. ಮಗಳು ಎಲ್ಲಿಯೂ ಕಾಣುತ್ತಿಲ್ಲ ಎಂದು ಮೇ 30ರಂದು ರಾಜ್ ಕೇಸರ್ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಮೃತ ರಾಜ್ ಕೇಸರ್ ನಡೆಸಿದ್ದ ಫೋನ್ ಸಂಭಾಷಣೆಗಳ ಆಧಾರದಲ್ಲಿ ಅರವಿಂದ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಘಟನೆ ಬಯಲಾಗಿದೆ. ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
A man allegedly killed his lover and hid her body in a tank at his under-construction house in Uttar Pradesh’s Prayagraj. The victim identified as 35-year-old Raj Kesar was recovered on Friday from the house of the accused, Arvind, in Mahewa locality under the Yamunapar Karchhana police station area here.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm