ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
24-06-25 08:16 pm
HK News Desk
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
24-06-25 07:39 pm
Bangalore Correspondent
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm