ಬ್ರೇಕಿಂಗ್ ನ್ಯೂಸ್
12-06-23 03:35 pm HK News Desk ಕ್ರೈಂ
ಲಕ್ನೋ, ಜೂನ್ 12: ಉದ್ಯಮಿಗೆ ಸೇರಿದ 1.4 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಏಳು ಮಂದಿ ಪೊಲೀಸರನ್ನು ಉತ್ತರ ಪ್ರದೇಶ ಸರಕಾರ ಸೇವೆಯಿಂದಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಿದೆ.
ಔರೈಯಾ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಜರಾತ್ ಮೂಲದ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆದಿದ್ದು, ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಟೆಬಲ್ಗಳಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾರಣಾಸಿಯ ಪೊಲೀಸ್ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ವೇಳೆ ಪೊಲೀಸರೇ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
The Uttar Pradesh Police has dismissed seven policemen from police services for being allegedly involved in robbing Rs 1.40 crore from an employee of a Gujarat-based businessman in the Bhelupur area of Varanasi district on May 31.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm