ಬ್ರೇಕಿಂಗ್ ನ್ಯೂಸ್
13-06-23 01:29 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 13: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್ಎಸ್ಆರ್ ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್ಳನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of murder has come to light in Bengaluru, where a 39-year-old woman allegedly killed her mother and then reached the police station with the stuffed body of the elderly woman in a suitcase. According to MICO Layout Police, the accused, named Senali Sen, who lives in an apartment in the Bilekahalli area, killed her 70-year-old mother Beeva Paul in a fit of rage.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm