ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am