ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm