ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm