ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm