ಬ್ರೇಕಿಂಗ್ ನ್ಯೂಸ್
17-06-23 02:16 pm Mangalore Correspondent ಕ್ರೈಂ
ಉಳ್ಳಾಲ, ಜೂನ್ 17: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಕುಂಪಲ ಸಮೀಪದ ಬಗಂಬಿಲ ನಿವಾಸಿ ಅಕ್ಷಯ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿ ಅಕ್ಷತ್ ಕುಮಾರ್(34) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, 20,880 ರು. ನಗದು, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಹಾಗೂ ಕೊಣಾಜೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Derlakatte, One arrested over possession of MDMA drug worth Rs 3.66 lakh in Mangalore. Akshath Kumar (34), resident of Bagambila, Vaidyanatha Nagar of Kotekar village is the accused in police custody now.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm