ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm