ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm