ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm