ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm