ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm