ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm