ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am