ಬ್ರೇಕಿಂಗ್ ನ್ಯೂಸ್
            
                        02-11-20 11:59 am Udupi Correspondent ಕ್ರೈಂ
            ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
            
            
            Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm