ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm