ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm