ಬ್ರೇಕಿಂಗ್ ನ್ಯೂಸ್
26-06-23 10:39 pm HK News Desk ಕ್ರೈಂ
ಕಾಸರಗೋಡು, ಜೂನ್ 26: ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಕನನ್ನು ಇರಿದು ಹತ್ಯೆಗೈದ ಘಟನೆ ಪೆರ್ಲ ಸಮೀಪದ ಕಜಂಪಾಡಿ ಎಂಬಲ್ಲಿ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಮಧೂರು ನಿವಾಸಿ ಸಂದೀಪ್(26) ಎಂದು ಗುರುತಿಸಲಾಗಿದೆ. ಕಜಂಪಾಡಿ ನಿವಾಸಿ ಪವನ್ ರಾಜ್ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಬದಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿತದಿಂದ ತೀವ್ರ ಗಾಯಗೊಂಡ ಸಂದೀಪ್ ನನ್ನು ಕೂಡಲೇ ಕಾಸರಗೋಡಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾನೆ.
ಬಾಲಕಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪವನ್ ರಾಜ್ ಈ ಹಿಂದೆಯೂ ಎಚ್ಚರಿಕೆ ನೀಡಿದ್ದು ಕೊಲ್ಲುವುದಾಗಿ ಸಂದೀಪ್ ಗೆ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಭಾನುವಾರ ಮತ್ತೆ ಬಾಲಕಿ ಹಿಂದೆ ಬಿದ್ದಿರುವುದನ್ನು ನೋಡಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
A young man was brutally hacked to death in Kajampady, Perla by another man accused of harassing a girl, on Sunday afternoon. The victim, Sandeep (26) from Aranthodu, Madhur, succumbed to his injuries.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm