ಬ್ರೇಕಿಂಗ್ ನ್ಯೂಸ್
26-06-23 10:39 pm HK News Desk ಕ್ರೈಂ
ಕಾಸರಗೋಡು, ಜೂನ್ 26: ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಕನನ್ನು ಇರಿದು ಹತ್ಯೆಗೈದ ಘಟನೆ ಪೆರ್ಲ ಸಮೀಪದ ಕಜಂಪಾಡಿ ಎಂಬಲ್ಲಿ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಮಧೂರು ನಿವಾಸಿ ಸಂದೀಪ್(26) ಎಂದು ಗುರುತಿಸಲಾಗಿದೆ. ಕಜಂಪಾಡಿ ನಿವಾಸಿ ಪವನ್ ರಾಜ್ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಬದಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿತದಿಂದ ತೀವ್ರ ಗಾಯಗೊಂಡ ಸಂದೀಪ್ ನನ್ನು ಕೂಡಲೇ ಕಾಸರಗೋಡಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾನೆ.
ಬಾಲಕಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪವನ್ ರಾಜ್ ಈ ಹಿಂದೆಯೂ ಎಚ್ಚರಿಕೆ ನೀಡಿದ್ದು ಕೊಲ್ಲುವುದಾಗಿ ಸಂದೀಪ್ ಗೆ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಭಾನುವಾರ ಮತ್ತೆ ಬಾಲಕಿ ಹಿಂದೆ ಬಿದ್ದಿರುವುದನ್ನು ನೋಡಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
A young man was brutally hacked to death in Kajampady, Perla by another man accused of harassing a girl, on Sunday afternoon. The victim, Sandeep (26) from Aranthodu, Madhur, succumbed to his injuries.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm