ಬ್ರೇಕಿಂಗ್ ನ್ಯೂಸ್
04-07-23 05:35 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಪರಸ್ತ್ರೀ ಜೊತೆ ದೈಹಿಕ ಸಂಪರ್ಕದಲ್ಲಿದ್ದ ತಂದೆಯ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಒಂದು ವರ್ಷದ ಹಿಂದೆ ತೋಟದಲ್ಲಿ ವೃದ್ಧೆಯ ಜೊತೆ ದೈಹಿಕ ಸಂಪರ್ಕದಲ್ಲಿದ್ದ ವಿಡಿಯೋವನ್ನು ಸ್ಥಳೀಯ ಯುವಕ ಸೆರೆಹಿಡಿದಿದ್ದ. ಘಟನೆಯ ವಿಡಿಯೋವನ್ನು ಮೂರು ದಿನಗಳ ಹಿಂದೆ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೈರಲ್ ಆಗುವಂತೆ ಮಾಡಿದ್ದ.

ವಿಡಿಯೋ ಹೊರಬರುತ್ತಲೇ ತೀವ್ರ ಮುಜುಗರಕ್ಕೆ ಒಳಗಾದ ಸುಮಂತ್, ನಿನ್ನೆ ಸಂಜೆ ತಂದೆಯ ಜೊತೆಗೆ ಜಗಳ ಮಾಡಿದ್ದ. ಆನಂತರ ಪೊಲೀಸ್ ದೂರು ಕೊಡುವ ಬಗ್ಗೆ ತಂದೆ- ಮಗ ಮಾತಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಮಗ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದ್ರೆ ಪೊಲೀಸರು ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿ ಜಯಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಯುವಕನ ಆತ್ಮಹತ್ಯೆ ಮತ್ತು ವಿಡಿಯೋ ಹರಿಯಬಿಟ್ಟ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Moodabidri Father sex video with other woman goes viral, Depressed Son Commits suicide in Mangalore. The deceased has been identified as Sumanth (21). Youth who had recorded the sex video made it viral three days ago. Police have arrested the accused.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm