ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm