ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am